Sunday, June 22, 2025

k.h puttaswami

ಮಹಿಳೆಯರ ಸಬಲೀಕರಣಕ್ಕೆ ಪುಟ್ಟಸ್ವಾಮಿಗೌಡ ಪಣ.!

Political News: Feb:24: ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರ್ತಿದೆ. ವಿಶೇಷವಾಗಿ ಗೌರಿಬಿದನೂರಿನ ಪಕ್ಷೇತರ ಅಭ್ಯರ್ಥಿ ಆಗಿರೋ ಕೆ.ಹೆಚ್. ಪುಟ್ಟಸ್ವಾಮಿಗೌಡರ ಇಡೀ ಕ್ಷೇತ್ರಾದ್ಯಂತ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು, ಅಬ್ಬರದ ಪ್ರಚಾರವನ್ನೂ ಮಾಡ್ತಿದ್ದಾರೆ. ಜೊತೆ ಶ್ರೀನಿವಾಸ ಕಲ್ಯಾಣದಂತಹ ಕಾರ್ಯಕ್ರಮ ಹಾಗೂ ಮಹಿಳೆಯರಿಗೆ ಉಚಿತ ಟೈಲರಿಂಗ್ ಯಂತ್ರಗಳನ್ನ ನೀಡುವಂತಹ ಸಾಮಾಜಿಕ ಸೇವೆ ಮಾಡ್ತಿದ್ದಾರೆ. ಗೌರಿಬಿದನೂರು ಕ್ಷೇತ್ರದಲ್ಲಿ ಚುನಾವಣೆ ಈ...
- Advertisement -spot_img

Latest News

ಹೆಚ್.ಡಿ.ಕೋಟೆಯ ಕೆ.ಎಂ. ಕೃಷ್ಣನಾಯಕ ನಾಳೆ JDS ಸೇರ್ಪಡೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿಯ ಪ್ರಬಲ ನಾಯಕರೊಬ್ಬರು ತೆನೆ ಹೊರಲು ಸಿದ್ಧರಾಗಿದ್ದಾರೆ. ನಾಳೆಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರುತ್ತಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ...
- Advertisement -spot_img