Monday, July 27, 2026

k.h puttaswami

ಮಹಿಳೆಯರ ಸಬಲೀಕರಣಕ್ಕೆ ಪುಟ್ಟಸ್ವಾಮಿಗೌಡ ಪಣ.!

Political News: Feb:24: ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರ್ತಿದೆ. ವಿಶೇಷವಾಗಿ ಗೌರಿಬಿದನೂರಿನ ಪಕ್ಷೇತರ ಅಭ್ಯರ್ಥಿ ಆಗಿರೋ ಕೆ.ಹೆಚ್. ಪುಟ್ಟಸ್ವಾಮಿಗೌಡರ ಇಡೀ ಕ್ಷೇತ್ರಾದ್ಯಂತ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು, ಅಬ್ಬರದ ಪ್ರಚಾರವನ್ನೂ ಮಾಡ್ತಿದ್ದಾರೆ. ಜೊತೆ ಶ್ರೀನಿವಾಸ ಕಲ್ಯಾಣದಂತಹ ಕಾರ್ಯಕ್ರಮ ಹಾಗೂ ಮಹಿಳೆಯರಿಗೆ ಉಚಿತ ಟೈಲರಿಂಗ್ ಯಂತ್ರಗಳನ್ನ ನೀಡುವಂತಹ ಸಾಮಾಜಿಕ ಸೇವೆ ಮಾಡ್ತಿದ್ದಾರೆ. ಗೌರಿಬಿದನೂರು ಕ್ಷೇತ್ರದಲ್ಲಿ ಚುನಾವಣೆ ಈ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img