Wednesday, July 22, 2026

K J Village Block

ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ; ಆರೋಪಿ ಬಂಧನ!

https://www.youtube.com/watch?v=EN8IQ5REOzE ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಗಾಂಧಿನಗರದ ಮಾಡಿ ಮಿಂಚು ಬಾರ್ ಆ್ಯಂಡ್ ರೆಸ್ಟೋರೆಂಟ್ ಬಳಿ ನಡೆದಿದೆ. ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬಾರ್ ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಭಕ್ಷಿಗಾರ್ಡನ್ ನಿವಾಸಿ ಎಂ.ಸುಂದರ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ತನ್ನ ಸ್ನೇಹಿತರ ಜೊತೆ ಮದ್ಯ ಸೇವನೆಗೆ ಬಂದಿದ್ದ. ಅದೇ...
- Advertisement -spot_img

Latest News

ಐಸಿಸ್ ಉಗ್ರರಿಗೆ ಬೆಂಗಳೂರಿನಿಂದ ಫಂಡಿಂಗ್ ಆರೋಪ: ಗೃಹಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಐಸಿಸ್ ಉಗ್ರರಿಗೆ ಬೆಂಗಳೂರಿನಲ್ಲಿರುವ ಕೆಲವರು ಫಂಡಿಂಗ್ ಮಾಡುತ್ತಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ಧ ಬಿಜೆಪಿ ಹಿರಿಯ ನಾಯಕ...
- Advertisement -spot_img