Tuesday, February 10, 2026

k kalyan

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಕಲ್ಯಾಣ್ , ನಂದೀಶ್ ಹಾಗೂ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img