Monday, July 14, 2025

k kalyan

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಕಲ್ಯಾಣ್ , ನಂದೀಶ್ ಹಾಗೂ...
- Advertisement -spot_img

Latest News

ಸಿಎಂ ಸ್ಟಾಲಿನ್​ಗೆ ಆರಂಭಿಕ ಆಘಾತ! ಏನು ಹೇಳುತ್ತೆ ಚುನಾವಣಾ ಪೂರ್ವ ಸಮೀಕ್ಷೆ?

ಬೆಂಗಳೂರು : 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಡಿಎಂಕೆ ಸರ್ಕಾರವನ್ನು ಕಿತ್ತೊಗೆದು ಎನ್​​ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವ ತಂತ್ರಗಾರಿಕೆ ರೂಪಿಸಿದೆ. ಸ್ಟಾಲಿನ್ ಮಣಿಸಿ...
- Advertisement -spot_img