Sunday, September 20, 2026

K L Rahul

ಗುಡ್ ನ್ಯೂಸ್ ನೀಡಿದ ಕೆ.ಎಲ್.ರಾಹುಲ್- ಆಥಿಯಾ: ಜನವರಿಯಲ್ಲಿ ಮೊದಲ ಮಗುವಿನ ನಿರೀಕ್ಷೆ

Bollywood News: ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ನಟ ಸುನೀಲ್ ಶೆಟ್ಟಿ ಪುತ್ರಿ, ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಆಥಿಯಾ ಗರ್ಭಿಣಿಯಾಗಿದ್ದಾರೆ. ಆಥಿಯಾ ಮತ್ತು ರಾಹುಲ್ ಈಗಾಗಲೇ ಪೋಷಕರಾಗಿದ್ದು, ಮುಂದಿನ ವರ್ಷ ಜನವರಿಗೆ ಮಗುವನ್ನು ಬರ ಮಾಡಿಕೊಳ್ಳಲಿದ್ದಾರೆ. https://youtu.be/XIZKf_nMI48 ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಜೋಡಿ, ಅವರ್ ಬ್ಯೂಟಿಫುಲ್ ಬ್ಲೆಸ್ಸಿಂಗ್ ಈಸ್ ಕಮಿಂಗ್ ಸೂನ್ 2025 ಎಂದು ಬರೆದುಕೊಂಡಿದ್ದಾರೆ....

ಕೊಟ್ಟ ಮಾತಿನಂತೆ ನಡೆದ ಕೆ.ಎಲ್.ರಾಹುಲ್: ವಿದ್ಯಾರ್ಥಿಯ ಶಾಲಾ ಶುಲ್ಕ ಕಟ್ಟಿದ ಕನ್ನಡಿಗ

Hubli Cricket News: ಹುಬ್ಬಳ್ಳಿ :ಕ್ರೀಡಾಂಗಣದಲ್ಲಿ ತಮ್ಮ ಸ್ಟೈಲಿಶ್ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಕನ್ನಡಿಗ, ಟೀಂ ಇಂಡಿಯಾ ಸ್ಟಾರ್ ಆಟಗಾರ ಕೆಎಲ್​ ರಾಹುಲ್ ಮೈದಾನದವರೆಗೂ ತಮ್ಮ ಸಾಮಾಜಿಕ ಕಾರ್ಯಗಳನ್ನು ಮುಂದುವರಿಸಿದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಂಡ ಪದವಿ ವಿದ್ಯಾರ್ಥಿಗೆ ಎರಡನೆಯ ವರ್ಷದ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರದ ಬಿಕಾಂ ವಿದ್ಯಾರ್ಥಿ ಅಮೃತ...

ಅಂಬಾನಿ ವೆಡ್ಡಿಂಗ್ ಮುಗಿಸಿ, ಕೊರಗಜ್ಜನ ಸನ್ನಿಧಾನಕ್ಕೆ ಬಂದ ನಟಿ ಕತ್ರೀನಾ ಕೈಫ್

Bollywood News: ಬಾಲಿವುಡ್ ನಟಿ ಕತ್ರೀನಾ ಕೈಫ್ ಮುಸ್ಲಿಂ ಆಗಿದ್ದರೂ, ವಿವಾಹವಾಗಿದ್ದು ಹಿಂದೂ ಧರ್ಮದವರಾದ ವಿಕಿ ಕೌಶಲ್ ಅವರನ್ನು. ಹಾಗಾಗಿ ಕತ್ರೀನಾ ಮುಸ್ಲಿಂ ಮತ್ತು ಹಿಂದೂ ಧರ್ಮವೆರಡನ್ನೂ ಗೌರವಿಸುತ್ತಾರೆ. ಜುಲೈ 16ಕ್ಕೆ ಕತ್ರೀನಾ ಬರ್ತ್‌ಡೇ ಆಗಿದ್ದು, ಜುಲೈ 14ರಂದು ಕತ್ರೀನಾ, ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ಅವರ ಪತ್ನಿ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿಯೊಂದಿಗೆ ಮಂಗಳೂರಿಗೆ...

IND vs SA: ಧರ್ಮಶಾಲಾದಲ್ಲಿ ಇಂದು ಮೊದಲ T20 ಪಂದ್ಯ..!

2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img