ಹಾಸನ: ನಾನು ಯಾರ ಬಿಂಬಿತ ಅಭ್ಯರ್ಥಿಯಲ್ಲ. ಜೆಡಿಎಸ್ ನಲ್ಲಿ ಎಲ್ಲಾರೂ ಒಪ್ಪಿಗೆ ನೀಡಿದ್ರೆ ಮಾತ್ರ ಸ್ಪರ್ದೆ ಮಾಡುತ್ತೇನೆ. ಆದ್ರೆ ನನ್ನ ಬಗ್ಗೆ ಒಂದೊಂದು ಹೇಳಿಕೆಗಳು ಕೇಳಿ ಬರುತ್ತಿದ್ದು, ನಾನು ಯಾರ ವಿರುದ್ಧವು ಇರುವುದಿಲ್ಲ. ಪಕ್ಷದಲ್ಲಿ ಸೂಚಿಸದ ಅಭ್ಯರ್ಥಿಗೆ ಪ್ರಚಾರ ಮಾಡುವುದಾಗಿ ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ ತಮ್ಮ ಮನದಾಳದ ಮಾತುಗಳನ್ನು ಇದೆ ವೇಳೆ ಮಾಧ್ಯಮದೊಂದಿಗೆ...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....