ಹಾಸನ: ನಾನು ಯಾರ ಬಿಂಬಿತ ಅಭ್ಯರ್ಥಿಯಲ್ಲ. ಜೆಡಿಎಸ್ ನಲ್ಲಿ ಎಲ್ಲಾರೂ ಒಪ್ಪಿಗೆ ನೀಡಿದ್ರೆ ಮಾತ್ರ ಸ್ಪರ್ದೆ ಮಾಡುತ್ತೇನೆ. ಆದ್ರೆ ನನ್ನ ಬಗ್ಗೆ ಒಂದೊಂದು ಹೇಳಿಕೆಗಳು ಕೇಳಿ ಬರುತ್ತಿದ್ದು, ನಾನು ಯಾರ ವಿರುದ್ಧವು ಇರುವುದಿಲ್ಲ. ಪಕ್ಷದಲ್ಲಿ ಸೂಚಿಸದ ಅಭ್ಯರ್ಥಿಗೆ ಪ್ರಚಾರ ಮಾಡುವುದಾಗಿ ಜೆಡಿಎಸ್ ಮುಖಂಡರಾದ ಕೆ.ಎಂ. ರಾಜೇಗೌಡ ತಮ್ಮ ಮನದಾಳದ ಮಾತುಗಳನ್ನು ಇದೆ ವೇಳೆ ಮಾಧ್ಯಮದೊಂದಿಗೆ...
Hubli News: ಹುಬ್ಬಳ್ಳಿಯಲ್ಲಿ ಹಾಡಹಗಲೇ ನಡು ರಸ್ತೆಯಲ್ಲಿ ಯುವಕನ ಮಾರಕಾಸ್ತ್ರಗಳಿಂದ ಭೀಕರ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ದಾದಾಪೀರ್ ಹತ್ಯೆ ಪ್ರಕರಣದಲ್ಲಿ ಒಟ್ಟು ಆರು...