Tuesday, December 23, 2025

K.M.Shivalingegowda

ಕ್ರಷರ್ ಮಾಲೀಕರು ವಂತಿಕೆ ಕಟ್ತಾ ಇಲ್ಲ: ಕೆಎಂಶಿ-ಎ.ಮಂಜು ವಾಕ್ಸಮರ

Hassan News: ಹಾಸನ: ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆ ಶಾಸಕರಾದ ಎ.ಮಂಜು ಮತ್ತು ಕೆ.ಎಂ.ಶಿವಲಿಂಗೇಗೌಡರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆದಾಯ ತೆರಿಗೆ ಅಧಿಕಾರಿಗಳು ಕ್ರಷರ್ ಮಾಲೀಕರಿಂದ ವಂತಿಕೆ ಕಟ್ಟಿಸಿಕೊಳ್ಳುತ್ತಿಲ್ಲ. ಸರ್ಕಾರಕ್ಕೆ ಸಾವಿರಾರು ಕೋಟಿ ಲಾಸ್ ಆಗ್ತಿದೆ ಅಂತ ಎ.ಮಂಜು ಹೇಳುತ್ತಿದ್ದಂತೆ ಆಕ್ರೋಶಗೊಂಡ ಕೆಎಂಶಿ ಅವರು ಯಾರು ಯಾರು ಕಟ್ಟಿಲ್ಲ, ಯಾರ ಕಿವಿಮಾತು...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img