Saturday, June 6, 2026

K.M.Shivalingegowda

ಕ್ರಷರ್ ಮಾಲೀಕರು ವಂತಿಕೆ ಕಟ್ತಾ ಇಲ್ಲ: ಕೆಎಂಶಿ-ಎ.ಮಂಜು ವಾಕ್ಸಮರ

Hassan News: ಹಾಸನ: ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆ ಶಾಸಕರಾದ ಎ.ಮಂಜು ಮತ್ತು ಕೆ.ಎಂ.ಶಿವಲಿಂಗೇಗೌಡರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆದಾಯ ತೆರಿಗೆ ಅಧಿಕಾರಿಗಳು ಕ್ರಷರ್ ಮಾಲೀಕರಿಂದ ವಂತಿಕೆ ಕಟ್ಟಿಸಿಕೊಳ್ಳುತ್ತಿಲ್ಲ. ಸರ್ಕಾರಕ್ಕೆ ಸಾವಿರಾರು ಕೋಟಿ ಲಾಸ್ ಆಗ್ತಿದೆ ಅಂತ ಎ.ಮಂಜು ಹೇಳುತ್ತಿದ್ದಂತೆ ಆಕ್ರೋಶಗೊಂಡ ಕೆಎಂಶಿ ಅವರು ಯಾರು ಯಾರು ಕಟ್ಟಿಲ್ಲ, ಯಾರ ಕಿವಿಮಾತು...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img