Friday, July 24, 2026

K.M.Shivalingegowda

ಕ್ರಷರ್ ಮಾಲೀಕರು ವಂತಿಕೆ ಕಟ್ತಾ ಇಲ್ಲ: ಕೆಎಂಶಿ-ಎ.ಮಂಜು ವಾಕ್ಸಮರ

Hassan News: ಹಾಸನ: ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆ ಶಾಸಕರಾದ ಎ.ಮಂಜು ಮತ್ತು ಕೆ.ಎಂ.ಶಿವಲಿಂಗೇಗೌಡರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆದಾಯ ತೆರಿಗೆ ಅಧಿಕಾರಿಗಳು ಕ್ರಷರ್ ಮಾಲೀಕರಿಂದ ವಂತಿಕೆ ಕಟ್ಟಿಸಿಕೊಳ್ಳುತ್ತಿಲ್ಲ. ಸರ್ಕಾರಕ್ಕೆ ಸಾವಿರಾರು ಕೋಟಿ ಲಾಸ್ ಆಗ್ತಿದೆ ಅಂತ ಎ.ಮಂಜು ಹೇಳುತ್ತಿದ್ದಂತೆ ಆಕ್ರೋಶಗೊಂಡ ಕೆಎಂಶಿ ಅವರು ಯಾರು ಯಾರು ಕಟ್ಟಿಲ್ಲ, ಯಾರ ಕಿವಿಮಾತು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img