Wednesday, July 29, 2026

K.M.Shivalingegwoda

ಕೇಂದ್ರ ಸರ್ಕಾರ ರೈತರನ್ನು ಬೀದಿಯಲ್ಲಿ ಮಲಗುವಂತೆ ಮಾಡಿದೆ: ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಲಿಂಗೇಗೌಡ, ರೈತರು ಉಳಿಯಬೇಕು, ಕೊಬ್ಬರಿ ಬೆಳೆಗಾರರು ಉಳಿಯಬೇಕು. ಹಾಸನ ಜಿಲ್ಲೆಯಲ್ಲಿ 97,961 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಾರೆ. ಅದರಲ್ಲಿ ತೆಂಗಿನ ಇಳುವರಿ 31,33,381 ಕ್ವಿಂಟಾಲ್, ಅದರಲ್ಲಿ 3,62,000 ಕೊಬ್ಬರಿ ಬರುತ್ತೆ. 2,20,000 ಕ್ವಿಂಟಾಲ್...
- Advertisement -spot_img

Latest News

Haveri: ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆ ಅಗೆತ: ಸಾರ್ವಜನಿಕರ ಆಕ್ರೋಶ

Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಇಲ್ಲಿ...
- Advertisement -spot_img