Hassan News: ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಲಿಂಗೇಗೌಡ, ರೈತರು ಉಳಿಯಬೇಕು, ಕೊಬ್ಬರಿ ಬೆಳೆಗಾರರು ಉಳಿಯಬೇಕು. ಹಾಸನ ಜಿಲ್ಲೆಯಲ್ಲಿ 97,961 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಾರೆ. ಅದರಲ್ಲಿ ತೆಂಗಿನ ಇಳುವರಿ 31,33,381 ಕ್ವಿಂಟಾಲ್, ಅದರಲ್ಲಿ 3,62,000 ಕೊಬ್ಬರಿ ಬರುತ್ತೆ. 2,20,000 ಕ್ವಿಂಟಾಲ್...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...