Monday, September 14, 2026

K.M.Shivalingegwoda

ಕೇಂದ್ರ ಸರ್ಕಾರ ರೈತರನ್ನು ಬೀದಿಯಲ್ಲಿ ಮಲಗುವಂತೆ ಮಾಡಿದೆ: ಕೆ.ಎಂ.ಶಿವಲಿಂಗೇಗೌಡ

Hassan News: ಹಾಸನ : ಕೇಂದ್ರ ಸರ್ಕಾರದ ವಿರುದ್ಧ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿವಲಿಂಗೇಗೌಡ, ರೈತರು ಉಳಿಯಬೇಕು, ಕೊಬ್ಬರಿ ಬೆಳೆಗಾರರು ಉಳಿಯಬೇಕು. ಹಾಸನ ಜಿಲ್ಲೆಯಲ್ಲಿ 97,961 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯುತ್ತಾರೆ. ಅದರಲ್ಲಿ ತೆಂಗಿನ ಇಳುವರಿ 31,33,381 ಕ್ವಿಂಟಾಲ್, ಅದರಲ್ಲಿ 3,62,000 ಕೊಬ್ಬರಿ ಬರುತ್ತೆ. 2,20,000 ಕ್ವಿಂಟಾಲ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img