ಕೆ ಆರ್ ಪೇಟೆ ತಾಲೂಕಿನ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎ.ತರಗತಿಯ 6ಸ್ಥಾನಗಳಿಗೆ 13 ನಾಮಪತ್ರಗಳು, ಬಿ.ತರಗತಿಯ 8ಸ್ಥಾನಗಳಿಗೆ 27 ನಾಮಪತ್ರಗಳು ಸಲ್ಲಿಕೆಯಾಗಿವೆ. 14 ಮಂದಿ ನಿರ್ದೇಶಕರ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ ಎಂದು ಟಿಎಪಿಸಿಎಂಎಸ್ ಚುನಾವಣಾಧಿಕಾರಿ ತಹಶೀಲ್ದಾರ್...
ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ...