ಕೆ ಆರ್ ಪೇಟೆ ತಾಲೂಕಿನ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಪ್ರತಿನಿಧಿಗಳ ಮೂಲಕ ಆಯ್ಕೆಯಾಗಬೇಕಾಗಿರುವ ಎ.ತರಗತಿಯ 6ಸ್ಥಾನಗಳಿಗೆ ಒಟ್ಟು 41 ನಾಮಪತ್ರಗಳು ಸಲ್ಲಿಕೆಯಾಗಿವೆ ಎ.ತರಗತಿಯ 6ಸ್ಥಾನಗಳಿಗೆ 13 ನಾಮಪತ್ರಗಳು, ಬಿ.ತರಗತಿಯ 8ಸ್ಥಾನಗಳಿಗೆ 27 ನಾಮಪತ್ರಗಳು ಸಲ್ಲಿಕೆಯಾಗಿವೆ. 14 ಮಂದಿ ನಿರ್ದೇಶಕರ ಆಯ್ಕೆಗೆ ಇದೇ 28ರಂದು ಚುನಾವಣೆ ನಡೆಯಲಿದೆ ಎಂದು ಟಿಎಪಿಸಿಎಂಎಸ್ ಚುನಾವಣಾಧಿಕಾರಿ ತಹಶೀಲ್ದಾರ್...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪೌರಾಣಿಕ ನಾಟಕ ಅಭಿನಯದ ಮೂಲಕ ಸೈ ಎನಿಸಿಕೊಂಡಿದ್ದಾರೆ.
ಶಾಲಾ ವಾರ್ಷಿಕೋತ್ಸವದ ಅಂಗವಾಗಿ...