Monday, September 7, 2026

k r pete

ಚೆಲುವ ನಾರಾಯಣನ ಕಲ್ಯಾಣೋತ್ಸವ : ಮೇಲುಕೋಟೆ ಕೃಷ್ಣರಾಜಮುಡಿ ಬ್ರಹ್ಮೋತ್ಸವಕ್ಕೆ ಚಾಲನೆ

ಮೇಲುಕೋಟೆ. ಈ ಸ್ಥಳ ಅದೆಷ್ಟು ಜನಪ್ರಿಯ ಅಂದರೆ ಇದರ ಬಗ್ಗೆ ಲೆಕ್ಕವಿಲ್ಲದಷ್ಟು ಹಾಡುಗಳು ಸಿನಿಮಾಗಳಲ್ಲಿ ಮೂಡಿಬಂದಿದೆ. ಹಾಡುಗಳಷ್ಟೇ ಅಲ್ಲ, ಹಾಡಿನ ಶೂಟಿಂಗ್ ಸಹ ಇಲ್ಲಿ ನಡೆದಿದೆ. ಕೇವಲ ಕನ್ನಡ, ದಕ್ಷಿಣ ಭಾರತದ ಸಿನಿಮಾಗಳು ಮಾತ್ರವಲ್ಲದೆ, ಬಾಲಿವುಡ್ ಮಂದಿಗೂ ಈ ಸ್ಥಳ ಭಾರೀ ಫೇವರಿಟ್. ನೂರಾರು ಭಕ್ತರು ಪ್ರತಿದಿನ ಸ್ವಾಮಿ ಚೆಲುವ ನಾರಾಯಣ ಸ್ವಾಮಿಯ ದರ್ಶನಕ್ಕೆ...

ಮಂಡ್ಯದ ಪ್ರಮುಖ ಸುದ್ದಿಗಳು..!

https://www.youtube.com/watch?v=KXk4en9UzPs ಕೆಂಪೇಗೌಡರ ಜಯಂತೋತ್ಸವ ಬಗ್ಗೆ ಪತ್ರಿಕಾಗೋಷ್ಠಿ! ದಿನಾಂಕ 27/06/2022 ಸೋಮವಾರ ಸರ್ಕಾರಿ ಕಾರ್ಯಕ್ರಮವನ್ನಾಗಿ ಕೆಂಪೇಗೌಡ ಜಯಂತಿಯನ್ನು ಮಂಡ್ಯ ಜಿಲ್ಲೆಯ ಎಲ್ಲಾ ಸಮುದಾಯದ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲು ತೀರ್ಮಾನಿಸಿರುತ್ತಾರೆ ಆದ್ದರಿಂದ ಜಿಲ್ಲೆಯ ಎಲ್ಲ ಸಮುದಾಯದ ಮುಖಂಡರು ಹಾಗೂ ಆಟೋ ಮಾಲೀಕರ ಸಂಘ, ಲಾರಿ ಮಾಲೀಕರ ಸಂಘ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರು ಹಾಗೂ ಮತ್ತಿತರು...

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img