Tuesday, March 31, 2026

K.R.Puram

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ತಿಳಿಸುತ್ತಾ ಕ್ಯಾಂಪೇನ್ ಮಾಡಿದ ಮೋಹನ್ ಬಾಬು..

ಕೆ.ಆರ್.ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಭಟ್ಟರಹಳ್ಳಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ನೂರಾರು ಕಾರ್ಯಕರ್ತರೊಂದಿಗೆ  ಜ್ಯೋತಿನಗರ, ಮೇಡಹಳ್ಳಿ, ಪಾರ್ವತಿ ನಗರ, ವೈಟ್ ಸಿಟಿ, ಸೀಗೆಹಳ್ಳಿ, ಚಿಕ್ಕಬಸವನಪುರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ‌ ಮತ ಪ್ರಚಾರ ನಡೆಸಿದರು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು...

ನಾಮಪತ್ರ ಸಲ್ಲಿಸಿದ ಕೆ.ಆರ್.ಪುರ ಕಲಿಗಳು..

ಕೆಆರ್ ಪುರ: ಮಹದೇವಪುರ ಮೀಸಲು ವಿಧಾನಸಭಾ  ಕ್ಷೇತ್ರದ  ಬಿಜೆಪಿ ಅಭ್ಯರ್ಥಿಯಾಗಿರುವ ಮಂಜುಳಾ ಅರವಿಂದ್ ನಿಂಬಾವಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಬಾರಿ ಮೂರು ಸಲ ಶಾಸಕರಾಗಿದ್ದ ಅರವಿಂದ ನಿಂಬಾವಳಿಗೆ ಈ ಬಾರಿ ಟಿಕೇಟ್ ನಿರಾಕರಿಸಿದ್ದು, ಅವರ ಪತ್ನಿ ಮಂಜುಳಾರಿಗೆ ಟಿಕೇಟ್ ಸಿಕ್ಕಿದೆ. ಹಾಗಾಗಿ ಕೆಆರ್‌ಪುರದ ಬಿಇಓ ಕಚೇರಿಯಲ್ಲಿ ಮಂಜುಳಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img