Tuesday, September 16, 2025

K.R.Puram

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ತಿಳಿಸುತ್ತಾ ಕ್ಯಾಂಪೇನ್ ಮಾಡಿದ ಮೋಹನ್ ಬಾಬು..

ಕೆ.ಆರ್.ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಭಟ್ಟರಹಳ್ಳಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ನೂರಾರು ಕಾರ್ಯಕರ್ತರೊಂದಿಗೆ  ಜ್ಯೋತಿನಗರ, ಮೇಡಹಳ್ಳಿ, ಪಾರ್ವತಿ ನಗರ, ವೈಟ್ ಸಿಟಿ, ಸೀಗೆಹಳ್ಳಿ, ಚಿಕ್ಕಬಸವನಪುರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ‌ ಮತ ಪ್ರಚಾರ ನಡೆಸಿದರು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು...

ನಾಮಪತ್ರ ಸಲ್ಲಿಸಿದ ಕೆ.ಆರ್.ಪುರ ಕಲಿಗಳು..

ಕೆಆರ್ ಪುರ: ಮಹದೇವಪುರ ಮೀಸಲು ವಿಧಾನಸಭಾ  ಕ್ಷೇತ್ರದ  ಬಿಜೆಪಿ ಅಭ್ಯರ್ಥಿಯಾಗಿರುವ ಮಂಜುಳಾ ಅರವಿಂದ್ ನಿಂಬಾವಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಬಾರಿ ಮೂರು ಸಲ ಶಾಸಕರಾಗಿದ್ದ ಅರವಿಂದ ನಿಂಬಾವಳಿಗೆ ಈ ಬಾರಿ ಟಿಕೇಟ್ ನಿರಾಕರಿಸಿದ್ದು, ಅವರ ಪತ್ನಿ ಮಂಜುಳಾರಿಗೆ ಟಿಕೇಟ್ ಸಿಕ್ಕಿದೆ. ಹಾಗಾಗಿ ಕೆಆರ್‌ಪುರದ ಬಿಇಓ ಕಚೇರಿಯಲ್ಲಿ ಮಂಜುಳಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ...
- Advertisement -spot_img

Latest News

ರಾಜ್ಯದ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಬಡ್ತಿ ಭಾಗ್ಯ – 400 ಬಡ್ತಿ ಹುದ್ದೆಗಳಿಗೆ ಅವಕಾಶ!

ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಬಹು ನಿರೀಕ್ಷಿತ ಬಡ್ತಿ ಭಾಗ್ಯ ಶೀಘ್ರದಲ್ಲೇ ಲಭ್ಯವಾಗಲಿದೆ ಹೀಗಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು...
- Advertisement -spot_img