Friday, August 14, 2026

K R Puram MLA Byrathi Basavaraju

ಕೆ.ಆರ್ ಪುರಂ ಕಿಂಗ್ ಯಾರು..?

ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img