Thursday, April 23, 2026

k s eshwarapp

“ಸಿದ್ಧರಾಮಯ್ಯ ಹೆಸರು ಹೇಳಿದ್ರೆ ಬಾಯಲ್ಲಿ ಹುಳ ಬೀಳುತ್ತೆ”: ಈಶ್ವರಪ್ಪ

Banglore news: ಸಿದ್ಧರಾಮಯ್ಯ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಎಂಬ ವಿಚಾರವನ್ನಿಟ್ಟುಕೊಂಡು ಇದೀಗ ಸಿದ್ದುವನ್ನು ಕೇಸರಿ ಪಡೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿದ್ದು ವಿರುದ್ಧ ಗುಡುಗಿದ ಕೆ.ಎಸ್ ಈಶ್ವರಪ್ಪ ಸಿದ್ದರಾಮಯ್ಯ ಒಬ್ಬ ದೇಶದ್ರೋಹಿ ಇಂತಹ ದೇಶಜದ್ರೋಹಿಯನ್ನು ನಾನು ಇದುವರೆಗೂ ನೋಡಿರಲಿಲ್ಲ. ಮುಸ್ಲಿಂ ಓಟ್ ಬ್ಯಾಂಕಿಗಾಗಿ ಹೀಗೆಲ್ಲ ಮಾಡುತ್ತಿದ್ದಾರೆ ಸಿದ್ದರಾಮಯ್ಯ.ಅವರ...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img