Monday, November 17, 2025

K.S Eshwarappa

RSS ಮುಟ್ಟಿದವರು ಉಳಿಯಲ್ಲ, ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?

ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...

Hubli: ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಬಗ್ಗೆ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಸಭೆ

Hubli Political News: ರಾಜ್ಯದಲ್ಲಿ ಹಾಲಿ-ಮಾಜಿಗಳ ಸಮಾಗಮದಲ್ಲಿ ಮತ್ತೊಂದು ಸಂಘಟನೆ ಆರಂಭವಾಗಿದ್ದು, ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಹುಬ್ಬಳ್ಳಿಯಲ್ಲಿಂದು ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಂಸದ ಕೆ. ವಿರುಪಾಕ್ಷಪ್ಪ, ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಾಜಿ ಶಾಸಕ ರಘುಪತಿ ಭಟ್, ಬಂಜಾರ ಸಮಾಜದ...

ವಿಜಯೇಂದ್ರ ಇನ್ನೂ ಎಳಸು, ಅವರಿಂದ ಕಲಿಯಬೇಕಾಗಿದ್ದು ಏನೂ ಇಲ್ಲ: ಕೆ.ಎಸ್.ಈಶ್ವರಪ್ಪ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದು, ಎಲ್ಕ ಸಮಾಜದ ಮುಖಂಡರು ಹಾಗೂ ಸರ್ವಪಕ್ಷದ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಈಶ್ವರಪ್ಪ, ಹಿಂದುಳಿದವರಿಗೆ, ದಲಿತರಿಗೆ, ಬಡವರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಒಂದು ಪ್ರಬಲ ಸಂಘಟನೆ ಆಗಬೇಕು. ಈ‌ ನಿಟ್ಟಿನಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಮೊದಲ ಸಭೆ‌ ನಡೆಸುತ್ತಿದ್ದೇವೆ....

K. S. Eshwarappa : ನಾಗಮಂಗಲ ಗಲಭೆ ಪೂರ್ವ ನಿಯೋಜಿತ: ಈಶ್ವರಪ್ಪ

ಹುಬ್ಬಳ್ಳಿ: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಘಟನೆ ಪೂರ್ವ ನಿಯೋಜಿತ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ರಾಷ್ಟ್ರದ್ರೋಹಿ ಚಟುವಟಿಕೆಗಳು ನಾಗಮಂಗಲದಲ್ಲಿ ನಡೆದಿದೆ. ಹಿಂದೂಗಳು ಸಾಮೂಹಿಕವಾಗಿ ಗಣೇಶ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮಸೀದಿ ಮುಂದೆ ಡೋಳು ಬಾರಿಸಲಾಗಿದೆ ಎಂಬ ಕಾರಣಕ್ಕೆ ಶಾಂತಿಯುತವಾಗಿ...

Political News: ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ: ಕೆ.ಎಸ್.ಈಶ್ವರಪ್ಪ

Vijayapura News: ವಿಜಯಪುರ: ವಿಜಯಪುರದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆಂದು ಭವಿಷ್ಯ ನುಡಿದಿದ್ದಾರೆ. https://youtu.be/h7czTAEZcO0 ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ಕಿಡಿಕಾರಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೀಯಾ ಅಂತಾ ಒಪ್ಪತ್ತೀರಾ..?ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣದಲ್ಲಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಆಗಿದೆ. ಹಿಂದುಳಿದ ಹಾಗೂ ದಲಿತರಿಗೆ ಕಾಂಗ್ರೆಸ್ ಮೋಸ ಮಾಡಿ ಮಾಡಿ ಕೇಂದ್ರ, ರಾಜ್ಯದಲ್ಲಿ ಆಡಳಿತ ಮಾಡಿದ್ದಾರೆ....

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇವೆ: ಕೆ.ಎಸ್.ಈಶ್ವರಪ್ಪ ಘೋಷಣೆ

Political News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೇಟ್ ಕೊಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನನ್ನ ಮಗನಿಗೇಕೆ ಟೀಕೇಟ್ ಕೊಡಿಸಲಾಗಲಿಲ್ಲವೆಂದು, ಮಾಜಿ ಸಿಎಂ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದರು. ಬಿಜೆಪಿ ಎರಡನೇ ಲೀಸ್ಟ್‌ನಲ್ಲಿ ಹಾವೇರಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೇಟ್ ಸಿಗಬಹುದು ಎಂದು ಕಾತುರರಾಗಿದ್ದ ಈಶ್ವರಪ್ಪ ಕುತೂಹಲಕ್ಕೆ ತಣ್ಣೀರು ಎರೆಚಿದಂತಾಗಿತ್ತು....

ಮಗನ ರಾಜಕೀಯ ಭವಿಷ್ಯ ಗಟ್ಟಿ ಮಾಡಲು ಜೋಶಿ ಮನೆಗೆ ಈಶ್ವರಪ್ಪ ಭೇಟಿ..?

Hubballi Political News: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು, ಹುಬ್ಬಳ್ಳಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣ, ಪುತ್ರನ ರಾಜಕೀಯ ಭವಿಷ್ಯವೆಂದು ಹೇಳಲಾಗುತ್ತಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ಮಗನಿಗೆ ಟಿಕೇಟ್ ಕೊಡಿಸುವುದಕ್ಕೆ, ಈಶ್ವರಪ್ಪ ಕೇಂದ್ರ ಸಚಿವ ಜೋಶಿಯವರನ್ನು ಭೇಟಿ ಮಾಡಿದರೆಂಬ ಮಾತು ಕೇಳಿಬರ್ತಿದೆ. ಈಸ್ವರಪ್ಪ ಮಗನಿಗೆ ಟಿಕೇಟ್...

‘ಸಿದ್ದರಾಮಯ್ಯರದ್ದು ಸ್ವಾರ್ಥ, ಅಧಿಕಾರಕ್ಕಾಗಿ ರಾಷ್ಟದ್ರೋಹಿಯನ್ನು ಬ್ರದರ್ ಅಂತಾ ಕರೀತಾರೆ‌’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ್ ಭವನದಲ್ಲಿ ಟಿಯರ್ ಗ್ಯಾಸ್ ಸಿಂಪಡಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಭಯೋತ್ಪಾದಕರ ಕಣ್ಣು ಭಾರತದ ಮೇಲಿದೆ. ಹಿಂದಿನಿಂದಲೂ ವಿದೇಶಿ ಶಕ್ತಿಗಳು, ಭಯೋತ್ಪಾದಕ ಶಕ್ತಿಗಳನ್ನು ಕೇಂದ್ರ ಸರ್ಕಾರ ಎದುರಿಸಿದೆ. ಮೋದಿ ಅಮಿತ್ ಶಾ ಭಯೋತ್ಪಾದಕರನ್ನು ಎದುರಿಸಲು ಯಶಸ್ವಿಯಾಗಿದ್ದಾರೆ. ಎಲ್ಲಾ ದೇಶಗಳು ಭಾರತದ ಜೊತೆ ಹೊಂದಾಣಿಕೆಯತ್ತ ಬರುತ್ತಿವೆ. ಭಯೋತ್ಪಾದಕ...

ಜನ ಬೆಂಬಲ ನೋಡಿ ದುಷ್ಟ ಶಕ್ತಿಗಳು ಹುನ್ನಾರ ನಡೆಸಿವೆ: ಸದನದಲ್ಲಿ ಅಪರಿಚಿತರ ಎಂಟ್ರಿ ಬಗ್ಗೆ ಈಶ್ವರಪ್ಪ ಮಾತು

Political News: ಹುಬ್ಬಳ್ಳಿ: ಹಿಂದಿನಿಂದಲೂ ಭಾರತದ ಮೇಲೆ ಭಯೋತ್ಪಾದಕರ ಹಾಗೂ ದೇಶದ್ರೋಹಿಗಳು ಕಣ್ಣಿಟ್ಟಿದ್ದಾರೆ. ಇಂತಹ ದುಷ್ಟ ಶಕ್ತಿಯನ್ನು ಮೆಟ್ಟಿನಿಂತು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ದುಷ್ಟ ಶಕ್ತಿಗಳು ಭಯ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು‌. ಲೋಕಸಭೆ ಸದನದಲ್ಲಿ ಅಪರಿಚಿತ ವ್ಯಕ್ತಿಗಳು ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ...

‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...
- Advertisement -spot_img

Latest News

ಗೆಳೆತನ ಕೆಲಸಕ್ಕೆ ಅನ್ವಯಿಸಲ್ಲ: ಶೆಟ್ರು ಗ್ಯಾಂಗ್ ಹೇಗೆ?: Niranjan Shetty Podcast

Sandalwood: ಸ್ಯಾಂಡಲ್‌ವುಡ್ ನಟ ನಿರಂಜನ್ ಶೆಟ್ಟಿ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಗೆಳೆತನದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://www.youtube.com/watch?v=lAgsCK8FleE ನಿಮ್ಮ ಗೆಳೆಯ ಎಷ್ಟೇ ಕ್ಲೋಸ್ ಇದ್ದರೂ ಅವನ...
- Advertisement -spot_img