ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ ಕೇಳಿದ್ದಾರೆ. ಕಾಂಗ್ರೆಸ್ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...
Banglore News:
ಇಬ್ಬರು ಅಪ್ರಾಪ್ತರ ಮೇಲೆ ಲೈಂಗಿಕ ಆರೋಪದ ಹಿನ್ನಲೆ ಮುರುಘ ಮಠದ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನು ಅರೆಸ್ಟ್ ಆಗಿರೋ ಶ್ರೀಗಳನ್ನು ವಿಚಾರಣೆ ಕೂಡಾ ನಡೆಯುತ್ತಿವೆ. ಈ ಮಧ್ಯೆ ಶಿವಮೊಗ್ಗದಲ್ಲಿ ಶ್ರೀಗಳ ಪರವಾಗಿ ಸಚಿವ ಈಶ್ವರಪ್ಪ ಅವರು ಹೇಳಿಕೆ ನೀಡಿದ್ದಾರೆ. ಶ್ರೀಗಳು ಅಂದರೆ ನನಗೆ ದೇವರಿಗೆ ಸಮಾನ. ಲೈಂಗಿಕ ಆರೋಪ ಕೇಳಿದರೆ ನನಗೆ...
ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...
ಶಿವಮೊಗ್ಗ : ಪ್ರತಿ ವರ್ಷ ಡಿಸೆಂಬರ್ 5 ರಂದು ಮಾರುತಿ ಜನ್ಮದಿನದ ಸಂಭ್ರಮವನ್ನು ತುಂಬಾ ಅದ್ಧೂರಿಯಾಗಿ ಮಾಡುತಿದ್ದಾರೆ. ಆರು ವರ್ಷಗಳ ಹಿಂದೆ ಶಿವಮೊಗ್ಗ ನಗರದ ಪಾರ್ವತಮ್ಮ ಕುಟುಂಬಕ್ಕೆ ಕೋತಿ ಮರಿಯನ್ನು ಯಾರೋ ಸಾಕಲು ಆಗದೇ ಕೊಟ್ಟು ಹೋಗಿದ್ದರು, ಪಾರ್ವತಮ್ಮ ಅವರ ಪತಿ ಪ್ರಭಾಕರ್ ಕೆಲವರ್ಷಗಳ ಹಿಂದೆ ಮೃತಪಟ್ಟಿದ್ದಾರೆ. ಮನೆಯಲ್ಲಿ ಇಬ್ಬರು ಹೆಣ್ಣು ಮತ್ತು...
ಮೈಸೂರು: 'ಜಾತಿ ಜನಗಣತಿ ವರದಿ ವಿಚಾರವಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಜೊತೆ ಮಾತನಾಡಿದ್ದೇನೆ. ಸಂಬಂಧಪಟ್ಟ ಸದಸ್ಯ ಕಾರ್ಯದರ್ಶಿಯೇ ಆ ವರದಿಗೆ ಸಹಿ ಮಾಡಿಲ್ಲ. ಅದೊಂದು ರದ್ದಿ ಕಾಗದ. ಅದಕ್ಕೆ ಯಾವುದೇ ಬೆಲೆ ಇಲ್ಲ' ಎಂದು ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, 'ಆಯೋಗಕ್ಕೆ ಸಮಯ ನಿಗದಿಪಡಿಸಲು ನಮಗೆ ಅಧಿಕಾರ ಇಲ್ಲ....
ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...
www.karnatakatv.net : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿಧ ಮಠಗಳ ಸ್ವಾಮೀಜಿಗಳು ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. ಮಖಣಾಪೂರ ಗುರುಪೀಠದ ಸೋಮಲಿಂಗೇಶ್ವರ ಮಹಾಸ್ವಾಮೀಜಿ, ರೇವಣಸಿದ್ದೇಶ್ವರ ಗುರುಪೀಠದ ಶಾಂತಮಯ ರೇವಣಸಿದ್ದೇಶ್ವರ ಮಹಾಸ್ವಾಮೀಜಿ, ಅಥಣಿಯ ಸಿದ್ಧ ಸಿರಿ ಸಿದ್ಧಾಶ್ರಮ ಕೌಲಗುಡ್ಡ ಹಣಮಾಪೂರ ಸಿದ್ದಯೋಗಿ ಅಮರೇಶ್ವರ ಮಹಾರಾಜರು ಹಾಗೂ ಗಣಿ ಆಶ್ರಮದ ಚಿನ್ಮಯಾನಂದ ಮಹಾಸ್ವಾಮೀಜಿ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...