Tuesday, June 3, 2025

K.S Eshwarappa

‘ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಪ್ರನಾಳಿಕೆಯಲ್ಲಿ ಐದು ಗ್ಯಾರಂಟಿ ಹೇಳಿದ್ದ ಕಾಂಗ್ರೆಸ್ ಮೋಸ ಮಾಡಿದೆ.  ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿಗಳ ಬಗ್ಗೆ ಈ ವರೆಗೂ ಗೊಂದಲ ಉಂಟಾಗುತ್ತಿದೆ. ಗ್ಯಾರಂಟಿಗಳನ್ನ ಅನುಷ್ಠಾನ...

‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

Poltical news : ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ.  ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...

ನೆರೆ ಪರಿಹಾರ ಹಣ ನುಗ್ಗಿದ ಆಧಿಕಾರಿಯ ಅಮಾನತು

ಮಡಿಕೇರಿ;  ನೆರೆ ಪರಿಹಾರದ ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ  ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು ಬೆಳಕಿಗೆ ಬಂದಿದೆ . ಮಡಿಕೇರಿ ಜಿಲ್ಲಾ ಪಂಚಾಯತ್  ಇಇ  ಹಣ ವಂಚನೆ ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ ಎಂದು ತಿಳಿದು ಬಂದಿದೆ...

ಸದನದಲ್ಲಿ ದೋಸ್ತಿ ಶಾಸಕರ ಚರ್ಚೆ ಕುರಿತು ಈಶ್ವರಪ್ಪ ಅಪಹಾಸ್ಯ..!

ಬೆಂಗಳೂರು: ಕಳೆದ ವಾರದಿಂದ ವಿಶ್ವಾಸಮತ ಯಾಚನೆ ಮಾಡ್ತೀವಿ ಅಂತಿರುವ ಸಿಎಂ ಸದನದಲ್ಲಿ ಸದಸ್ಯರು ಚರ್ಚೆ ಮಾಡಬೇಕು ಅನ್ನೋ ನೆಪದಲ್ಲಿ ಈವರೆಗೂ ಮುಂದೂಡಿಕೆ ಮಾಡಿಕೊಂಡು ಬರ್ತಾನೇ ಇದ್ದಾರೆ. ಬೆಳಗ್ಗೆ ಆರಂಭವಾಗುವ ಸದನದಲ್ಲಿ ಆಡಳಿತ ಪಕ್ಷದ ಶಾಸಕರು ಮಾತನಾಡುವ ಸಾಮಾನ್ಯ ಮಾತುಗಳನ್ನು ಕುರಿತು ಟ್ಪೀಟ್ ಮಾಡೋ ಮೂಲಕ ಈಶ್ವರಪ್ಪ ಟೀಕಿಸಿದ್ದಾರೆ. ಇಂದು ವಿಶ್ವಾಸಮತ ಯಾಚನೆಯಾಗುವುದು ಖಚಿತ ಅನ್ನೋ...

ಜೆಡಿಎಸ್-ಬಿಜೆಪಿ ನಾಯಕರ ಭೇಟಿ – ಸಿಎಂ ಹೇಳಿದ್ದೇನು..?

ಬೆಂಗಳೂರು : ರಾಜ್ಯ ರಾಜ್ಯಕೀಯ ಕ್ಷಿಪ್ರ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ಸಚಿವ ಸಾರಾ ಮಹೇಶ್ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಭೇಟಿಯಾಗಿ 30 ನಿಮಿಷಗಳ  ಕಾಲ ಮಾತುಕತೆ ನಡೆಸಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.. ಕುಮಾರಕೃಷ್ಣ ಗೆಸ್ಟ್ ಹೌಸ್ ನ ಕೊಠಡಿಯಲ್ಲಿ 30 ನಿಮಿಷಗಳ ಕಾಲ ಸಿಎಂ ಆಪ್ತ ಸಚಿವ ಸಾರಾ ಮಹೇಶ್ ಏನ್ ಮಾತಾಡಿದ್ರು ಅನ್ನೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.....

‘ಬಿಎಸ್ವೈ ಮತ್ತೆ ಸಿಎಂ ಆಗಲ್ಲ, ಈಶ್ವರಪ್ಪ ಮನುಷ್ಯನೇ ಅಲ್ಲ’- ಸಿದ್ದರಾಮಯ್ಯ ಕಿಡಿ

ಬಾಗಲಕೋಟೆ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದು ಯಡಿಯೂರಪ್ಪ ಸಿಎಂ ಆಗೋದಕ್ಕೆ ನೋಡ್ತಿದ್ದಾರೆ. ಅದು ಸಾಧ್ಯವೇ ಇಲ್ಲ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಆರೋಪ ಮಾಡುತ್ತಿರೋ ಈಶ್ವರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. ಬಾಗಲಕೋಟೆಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿರೋ ಬಿಜೆಪಿ ಶಾಸಕ...

‘ಈಶ್ವರಪ್ಪ ಮೆದುಳು-ನಾಲಿಗೆ ಲಿಂಕ್ ತಪ್ಪಿದೆ’- ಸಿದ್ದರಾಮಯ್ಯ ಕಿಡಿ

ಹುಬ್ಬಳ್ಳಿ: ಈಶ್ವರಪ್ಪಗೆ ಬ್ರೈನ್ ಗೆ ನಾಲಿಗೆ ಲಿಂಕ್ ತಪ್ಪಿದೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಅಂತ ಬಿಜೆಪಿಯವ್ರು ಒಂದು ವರ್ಷದಿಂದ ಹೇಳುತ್ತಿದ್ದಾರೆ. ಆದ್ರೆ ಜನ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದ್ರು. ಇನ್ನು ನಿನ್ನೆ ಮಾಜಿ ಸಿಎಂ ಸಿದ್ದರಾಮಯ್ಯ ಹುಚ್ಚಾ ಕಣ್ರೀ ಅನ್ನೋ ಹೇಳಿಕೆಗೆ  ಪ್ರತಿಕ್ರಿಯಿಸಿದ ಸಿದ್ದು, ಈಶ್ವರಪ್ಪ ಮೆದುಳು ನಾಲಿಗೆ ಲಿಂಕ್...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img