Friday, August 21, 2026

K.V.Gowtham

ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌

Kolar News: ಕೋಲಾರ: ಕೋಲಾರದಲ್ಲಿ ಕಾಂಗ್ರೆಸ್ ಲೋಕಸಭೆ ಟಿಕೇಟ್ ನನಗೆ ಬೇಕು, ನನಗೆ ಬೇಕು ಎಂದು ಹಲವರು ಹಠ ಮಾಡಿ, ಬಳಿಕ ರಾಜೀನಾಮೆ ಡ್ರಾಮಾ ಎಲ್ಲಾ ಆದ ಬಳಿಕ, ಯಾರೂ ಊಹಿಸದ ವ್ಯಕ್ತಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೇಟ್ ನೀಡಿದೆ. ಅವರೇ, ಕೆ.ವಿ.ಗೌತಮ್. ಇಂದು ಕೆ.ವಿ.ಗೌತಮ್,  ಕೋಲಾರದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ...
- Advertisement -spot_img

Latest News

ಬರಗಾಲ ಚರ್ಚೆಗೆ ಅವಕಾಶ ನೀಡುವಂತೆ ಸಭಾಪತಿಗೆ ಐವನ್ ಡಿ ಸೋಜಾ ಮನವಿ – ಹಲವು ವಿಧಾನ ಪರಿಷತ್ ಸದಸ್ಯರ ಸಹಿ

ಬೆಂಗಳೂರು, ಆಗಸ್ಟ್ 21: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರಗಾಲದ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್‌ನಲ್ಲಿ ಬರಗಾಲದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡುವಂತೆ ಕಾಂಗ್ರೆಸ್...
- Advertisement -spot_img