Friday, August 7, 2026

Ka

Tomato: ಟೊಮಾಟೋ ಬೆಳೆದು ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತ ಮಹಿಳೆ

ಬಾಗಲಕೋಟೆ: ದೇಶದಲ್ಲೆಲ್ಲ ಟೊಮಾಟೋ ಹಣ್ಣಿಗೆ ಬಹಳ ಬೇಡಿಕೆ ಇದ್ದು ಟೊಮಾಟೊ ಬೆಳೆದ ರೈತರು ಶ್ರೀಮಂತರಾಗಿದ್ದಾರೆ ಹಾಗಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಸಾಕಷ್ಟು ರೈತರು ಟೊಮಾಟೋ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾರೆ. ಆದರೆ ಇಲ್ಲೊಬ್ಬ ರೈತ ಮಹಿಳೆ ಕಣ್ಣಿರಿನಲ್ಲಿ ಕೈ ತೊಳೆಯುತಿದ್ದಾಳೆ .ಹಾಗಿದ್ರೆ ಏನಾಗಿದೆ ಎನ್ನುತ್ತಿದ್ದೀರಾ ? ನಾವ್ ಹೇಳ್ತಿವಿ ಕೇಳಿ. ಬಾಗಲಕೋಟೆ ಜಿಲ್ಲೆಯ ನೀಲಾನಗರ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img