Saturday, December 6, 2025

kaadu Malleshwara Temple

ಕಾಡು ಮಲ್ಲೇಶ್ವರ ದೇವಸ್ಥಾನ ಕಟ್ಟಿದವರ್ಯಾರು..? ಇದರ ಹಿನ್ನೆಲೆ ಏನು..?

ಬೆಂಗಳೂರಿನಲ್ಲಿ ಗಲ್ಲಿಗೊಂದು ದೇವಸ್ಥಾನಗಳನ್ನ ನಾವು ಕಾಣುತ್ತೇವೆ. ಆದ್ರೆ ರಾಜಧಾನಿಯಲ್ಲಿ ಪ್ರಸಿದ್ಧವಾದ ದೇವಸ್ಥಾನಗಳು ಹಲವಾರಿದೆ. ಅದಲ್ಲಿ ಮಲ್ಲೇಶ್ವರಂನ ಕಾಡು ಮಲ್ಲೇಶ್ವರ ದೇವಸ್ಥಾನ ಕೂಡ ಒಂದು. ಆ ದೇವಸ್ಥಾನ ಸ್ಥಾಪನೆ ಮಾಡಿದ್ದು ಯಾರು, ಏನಿದರ ಹಿನ್ನೆಲೆ ಅನ್ನೋದನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img