Friday, January 30, 2026

kaamakumar aacharya

Nandi parvatha: ಆಪ್ತನಿಂದಲೆ ಕೊಲೆಯಾದ ಜೈನ ಮುನಿ

ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ವಾಸವಾಗಿದ್ದ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಜುಲೈ 6 ರಂದು ಆಶ್ರಮದಿಂದ  ಕಾಣೆಯಾಗಿದ್ದರು , ಘಟನೆ ಬಳಿಕ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ನಂತರ ಕಾರ್ಯ ಶೋಧ ನಡೆಸಿದ ಪೊಲೀಸರು ಕೊಲೆಗಾರರನ್ನು ಕಂಡುಹಿಡಿದಿದ್ದಾರೆ. ಕೊಲೆಗಾರರನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ಬಾಯಿಬಿಟ್ಟಿದ್ದಾನೆ ಮೂಲತಃ ಖಟಕಬಾವಿ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img