Monday, August 10, 2026

Kaantara

ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯ

'ಕಾಂತಾರ' ಚಿತ್ರದ 'ವರಾಹ ರೂಪಂ' ಹಾಡನ್ನು ಕೇಳಿದವರಿಗೆ ಆ ಹಾಡಿನ ಬದಲು ಬೇರೆ ಟ್ಯೂನ್ ಕೇಳಲು ಮನಸ್ಸು ಒಪ್ಪುತ್ತಿರಲಿಲ್ಲ ಅಷ್ಟು ಸಿನಿಪ್ರೀಯರನ್ನು ಸೆಳೆದಿದ್ದ ಹಾಡದು. ಈಗ ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ. ಇದಕ್ಕೂ ಮುನ್ನ, ‘ವರಾಹ ರೂಪಂ ’...

ಬೆಂಗಳೂರಿನಲ್ಲಿ ಮತ್ತೆ ಕಾಣಿಸಿಕೊಂಡ ಎಬಿ ಡಿವಿಲಿಯರ್ಸ್; ರಿಷಬ್ ಶೆಟ್ಟಿ ಮತ್ತು ಮಿಸ್ಟರ್ 360 ಡಿಗ್ರಿ ಬಾಯಲ್ಲಿ ‘ಕಾಂತಾರ’ದ ಕೂಗು

Movie ಕಾಂತಾರ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು, ಈಗ ಎಬಿ ಡಿವಿಲಿಯರ್ಸ್ ಬಾಯಲ್ಲೂ ಈ ಸಿನಿಮಾದ ಹೆಸರು ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ. ಮಿಸ್ಟರ್ 360 ಡಿಗ್ರಿ ಎಂದು ಖ್ಯಾತಿ ಪಡೆದ ಕ್ರಿಕೆಟ್ ಆಟಗಾರ ಎಬಿ ಡಿವಿಲಿಯರ್ಸ್ ಮತ್ತೆ ಬೆಂಗಳೂರಿಗೆ ಆಗಮಿಸಿದ್ದು, ಅವರ ಎಂಟ್ರಿ ಎಲ್ಲರಿಗೂ ಕುತೂಹಲ ಹೆಚ್ಚಿಸಿದೆ. ಇನ್ನೊಂದು ಅಚ್ಚರಿ ವಿಷಯವೆಂದರೆ ಬೆಂಗಳೂರಿಗೆ ಎಂಟ್ರಿ ಕೊಡುತ್ತಿದ್ದಂತೆಯೆ...

ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿಯಿಂದ ತಪ್ಪೊಪ್ಪಿಗೆ

movie ಕಾಂತಾರ ಸಿನಿಮಾದ ಕ್ರೇಜ್ ಹೆಚ್ಚುತ್ತಿದ್ದು, ಸಮಾಜಿಕ ಜಾಲತಾಣಗಳಲ್ಲಿ ಕಾಂತಾರ ಹಾಡಿನ ರೀಲ್ಸ್ ಗಳದ್ದೆ ಹವಾ ಶುರುವಾಗಿದೆ. ಇವರ ಈ ಹುಚ್ಚುತನ ಕೆಲವೊಮ್ಮೆ ಮತ್ತೊಬ್ಬರ ನಂಬಿಕೆಗೆ ಘಾಸಿ ಉಂಟು ಮಾಡುತ್ತದೆ. ಅದರಂತೆ ಯುವತಿಯೊಬ್ಬಳು ಕಾಂತಾರ ಸಿನಿಮಾ ನೋಡಿದ ನಂತರ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದಳು, ಇದು ದೈವ ಭಕ್ತರನ್ನು ಕೆರಳಿಸಿತ್ತ. ನಂತರ...

ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲ್ಲೆ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಿಷಬ್ ಶೆಟ್ಟಿ ದಂಪತಿ

ಕಾಂತಾರ ಸಿನಿಮಾ ವಿಶ್ವದೆಲ್ಲೆಡೆ ಸದ್ದು ಮಾಡುತ್ತಿದ್ದು, ಚಿತ್ರದ ಕ್ರೇಜ್ ಇನ್ನಷ್ಟು ಹೆಚ್ಚುತ್ತಿದೆ. ಸಾಮಾನ್ಯ ಪ್ರೇಕ್ಷಕರಲ್ಲದೆ ಸೆಲೆಬ್ರೆಟಿಗಳೂ ಸಹ ಸಿನಿಮಾವನ್ನು ಚಿತ್ರಮಂದಿರಕ್ಕೆ ಬಂದು ವೀಕ್ಷಿಸುತ್ತಿದ್ದಾರೆ. ವಿವಿಧ ಸಿನಿಮಾ ರಂಗದ ನಟರು, ರಾಜಕೀಯ ನಾಯಕರು ಎಲ್ಲ ರಂಗದವರು ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಡೀ ದೇಶವೇ ಚಿತ್ರದತ್ತ ಗಮನ ಸೆಳೆಯುವಂತೆ ಮಾಡಿದ ರಿಷಬ್ ಶೆಟ್ಟಿ ಪತ್ನಿ ಜೊತೆ ಧರ್ಮಸ್ಥಳಕ್ಕೆ...

‘ಕಾಂತಾರ’ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Movie ಬೆಂಗಳೂರಿನಲ್ಲಿ 'ಕಾಂತಾರ' ಚಿತ್ರವನ್ನು ವೀಕ್ಷಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಳಿಕ ಟ್ವೀಟ್ ಮೂಲಕ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾ ತುಳುನಾಡು ಮತ್ತು ಕರಾವಳಿಯ ಸಂಪ್ರದಾಯ, ಆಚರಣೆಗಳು ಅದ್ಭುತವಾಗಿ ಮೂಡಿಬಂದಿವೆ ಎಂದು ಸಚಿವರು ಶ್ಲಾಘಿಸಿದ್ದಾರೆ. ಗರುಡಾ ಮಾಲ್‌ನಲ್ಲಿ ಬುಧವಾರ ಸಂಜೆ ಕಾಂತಾರ ಚಿತ್ರವನ್ನು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img