Monday, August 3, 2026

kabab gang

Chaitra kundapura: ಹಾಲಾ ಶ್ರೀ ಮಠದಲ್ಲಿ ವಂಚನೆ ಹಣ ಪತ್ತೆ: ಅಬ್ಬಬ್ಬಾ ಎಷ್ಟು ಗೊತ್ತಾ..!

ಬೈಂದೂರು ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಬಳ್ಳಾರಿಯ ಹೂವಿನ ಹಡಗಲಿ ಮಠದ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ಉದ್ಯಮಿ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ಹಣ ಪಡೆದುಕೊಂಡ ಆರೋಪದ ಮೇಲೆ ನಿನ್ನೆ ಕಟಕ್ ನಲ್ಲಿ ಪೊಲಿಸರು  ಮಾರುವೇಷದಲ್ಲಿರುವ ಸ್ವಾಮಿಜಿಯನ್ನು ಬಂದಿಸಿದ್ದಾರೆ. ಇಂದು ಇವರ ಮಠಕ್ಕೆ ತನಿಖೆ ಚುರುಕುಗೊಳಿಸಿದ ಸಿಸಿಬಿ ತಂಡ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img