Saturday, July 27, 2024

kabab gang

Chaitra kundapura: ಹಾಲಾ ಶ್ರೀ ಮಠದಲ್ಲಿ ವಂಚನೆ ಹಣ ಪತ್ತೆ: ಅಬ್ಬಬ್ಬಾ ಎಷ್ಟು ಗೊತ್ತಾ..!

ಬೈಂದೂರು ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಬಳ್ಳಾರಿಯ ಹೂವಿನ ಹಡಗಲಿ ಮಠದ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ಉದ್ಯಮಿ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ಹಣ ಪಡೆದುಕೊಂಡ ಆರೋಪದ ಮೇಲೆ ನಿನ್ನೆ ಕಟಕ್ ನಲ್ಲಿ ಪೊಲಿಸರು  ಮಾರುವೇಷದಲ್ಲಿರುವ ಸ್ವಾಮಿಜಿಯನ್ನು ಬಂದಿಸಿದ್ದಾರೆ. ಇಂದು ಇವರ ಮಠಕ್ಕೆ ತನಿಖೆ ಚುರುಕುಗೊಳಿಸಿದ ಸಿಸಿಬಿ ತಂಡ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img