ಬೆಂಗಳೂರು: ಕ್ರೈಂ ರಿಪೋರ್ಟಸ್ ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಬೆಂಗಳೂರು ಸಿಟಿ ಪೊಲೀಸ್, ಬೆಂಗಳೂರು ಪ್ರೆಸ್ ಕ್ಲಬ್ ಸಹಯೋಗದಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ನಡೆದಿದ್ದ ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವಿಭಾಗದ ಚಾಂಪಿಯನ್ ಆದ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ತಂಡ...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...