Thursday, May 14, 2026

kabbu

ನಾವು ಅಧಿಕಾರಕ್ಕೆ ಬಂದಾಗಲೆಲ್ಲಾ ಉತ್ತಮ ಕೆಲಸವನ್ನೇ ಮಾಡಿದ್ದೇವೆ: ಸಚಿವ ಚಲುವರಾಯಸ್ವಾಮಿ

Mandya Political News: ಮಂಡ್ಯ: ಮಂಡ್ಯದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಮಾತನಾಡಿದ್ದು,  ನಾವು ಯಾವಾಗಲೂ ಶುಭ ಕಾರ್ಯ ಮಾಡ್ತೇವೆ. 2004, 2006ರಲ್ಲಿ ಮಂತ್ರಿಯಾದಾಗ ಅನೇಕ ಕಾರ್ಯಕ್ರಮ ಕೊಟ್ಟಿದ್ದೇವೆ. ಆರೋಗ್ಯ ಇಲಾಖೆಯ ಸಚಿವನಾದ, ಮೆಡಿಕಲ್ ಕಾಲೇಜು ಕೊಟ್ಟೆವು. ಸಾರಿಗೆ ಮಂತ್ರಿಯಾದಾಗ ಡಿವಿಷನ್‌, ಡಿಪೋ ತಂದೆವು. ಕೃಷಿ ಮಂತ್ರಿಯಾಗಿ ಕೃಷಿ ವಿವಿ ಆಗ್ತಿದೆ. ಹೊಸ ಫ್ಯಾಕ್ಟರಿ ಆದ್ರೆ ಸಂಪೂರ್ಣ ಕಾರ್ಖಾನೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img