ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...