Wednesday, February 11, 2026

Kabini

ಕಬಿನಿಯಲ್ಲಿ ‘ಮಂಜುಮ್ಮೆಲ್’ ಸ್ಟೋರಿ:20 ಅಡಿ ಹಳ್ಳದಿಂದ ಸುರಕ್ಷಿತವಾಗಿ ಎದ್ದು ಬದ ಹಸು

ಮಂಜುಮ್ಮೆಲ್‌ ಸಿನಿಮಾದ ರೀತಿಯಲ್ಲಿ ಕಬಿನಿಯಲ್ಲಿ ಹಸು ರಕ್ಷಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಬಳಿ ಹಳ್ಳಕ್ಕೆ ಬಿದ್ದಿದ್ದ ಹಸುವನ್ನು ಸುಮಾರು 1 ಗಂಟೆಯ ಕಾರ್ಯಚರಣೆಯ ನಂತರ ರಕ್ಷಣೆ ಮಾಡಲಾಯಿತು. ಹಳ್ಳಕ್ಕೆ ಹಸು ಬಿದ್ದಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಗ್ರಾಮದ ಸ್ಥಳೀಯರು ಒಟ್ಟಾಗಿ ಹಸವನ್ನು ಮೇಲೆ ಎತ್ತುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಬೀದರಹಳ್ಳಿ ಗ್ರಾಮದ ಶಿವಲಿಂಗ ನಾಯಕ...

ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಕೆರೆ ಕಟ್ಟೆಗಳನ್ನು ತುಂಬಿಸಲಾಗುವುದು: ಸಚಿವ ಎನ್.ಚಲುವರಾಯಸ್ವಾಮಿ

Mandya News: ಮಂಡ್ಯ: ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನಾಗಮಂಗಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಬೀಳುತ್ತಿರುವುದರಿಂದ ಕೆ ಆರ್ ಎಸ್ ಅಣೆಕಟ್ಟಿನ ನೀರಿನ ಮಟ್ಟವು 120 ಅಡಿ ದಾಟಿದೆ. ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹೇಮಾವತಿ ಜಲಾಶಯವೂ ಭರ್ತಿಯಾಗಿರುವುದರಿಂದ ಹೆಚ್ಚುವರಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img