Sunday, March 29, 2026

Kabini Dam

ಕಬಿನಿ ಜಲಾಶಯ ಹೊಸ ದಾಖಲೆ : ಒಂದೇ ವರ್ಷದಲ್ಲಿ 5ನೇ ಬಾರಿ ಭರ್ತಿ

ದಕ್ಷಿಣ ಕರ್ನಾಟಕದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ, ಎಚ್‌.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಐದನೇ ಬಾರಿಗೆ ಸಂಪೂರ್ಣ ಭರ್ತಿಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ತುಂಬಿಕೊಂಡಿರುವ ಈ ಜಲಾಶಯದಿಂದ ಮುಂದಿನ ಬೇಸಿಗೆಯವರೆಗೂ ಮೈಸೂರು ಹಾಗೂ...

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img