Monday, August 17, 2026

Kabini Dam

ಕಾವೇರಿ ನೀರು ಬಿಡುವ ಪ್ರಸ್ತಾಪ ಸದ್ಯಕ್ಕಿಲ್ಲ – ಮದ್ದೂರು ಶಾಸಕ ಉದಯ್

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ಆದೇಶ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ಸ್ಥಿತಿ ಹಾಗೂ ನೀರಿನ ಲಭ್ಯತೆ ಕುರಿತು ಮದ್ದೂರು ಶಾಸಕ ಉದಯ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯದಲ್ಲೇ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಉದಯ್,...

ಮೈಸೂರಿಗರಿಗೆ ಬಿಗ್ ರಿಲೀಫ್? ಜೂನ್ ತನಕ ನೀರಿನ ಟೆನ್ಷನ್ ಬೇಡ!

ಒಂದೆಡೆ ಸಮ್ಮರ್ ಹೀಟ್ ಜನರನ್ನು ಸುಡ್ತಿದ್ರೆ, ಮತ್ತೊಂದೆಡೆ ರಾಜ್ಯದ ಹಲವೆಡೆ ಜಲಾಶಯಗಳ ನೀರಿನ ಮಟ್ಟ ಕುಸಿತ ಆತಂಕ ಹುಟ್ಟಿಸಿದೆ. ಆದರೆ ಇದೆಲ್ಲದರ ನಡುವೆ ಮೈಸೂರಿಗರಿಗೆ ಈಗ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಜೂನ್ ಅಂತ್ಯದವರೆಗೂ ಮಳೆ ಬರದೇ ಇದ್ದರೂ ಮೈಸೂರಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಲ್ಲ. ಅಂತ ವಾಣಿ ವಿಲಾಸ ನೀರು ಸರಬರಾಜು...

ಕಬಿನಿ ಜಲಾಶಯ ಹೊಸ ದಾಖಲೆ : ಒಂದೇ ವರ್ಷದಲ್ಲಿ 5ನೇ ಬಾರಿ ಭರ್ತಿ

ದಕ್ಷಿಣ ಕರ್ನಾಟಕದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ಬಾರಿ ಉತ್ತಮ ಮಳೆಯಾಗಿರುವುದರಿಂದ, ಎಚ್‌.ಡಿ. ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ ಜಲಾಶಯವು ಪ್ರಸಕ್ತ ಸಾಲಿನಲ್ಲಿ ಐದನೇ ಬಾರಿಗೆ ಸಂಪೂರ್ಣ ಭರ್ತಿಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಕಳೆದ ಆರು ತಿಂಗಳಿಂದ ನಿರಂತರವಾಗಿ ತುಂಬಿಕೊಂಡಿರುವ ಈ ಜಲಾಶಯದಿಂದ ಮುಂದಿನ ಬೇಸಿಗೆಯವರೆಗೂ ಮೈಸೂರು ಹಾಗೂ...

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img