Tuesday, September 8, 2026

Kabini Forest

ಕಬಿನಿಯಲ್ಲಿ ‘ಮಂಜುಮ್ಮೆಲ್’ ಸ್ಟೋರಿ:20 ಅಡಿ ಹಳ್ಳದಿಂದ ಸುರಕ್ಷಿತವಾಗಿ ಎದ್ದು ಬದ ಹಸು

ಮಂಜುಮ್ಮೆಲ್‌ ಸಿನಿಮಾದ ರೀತಿಯಲ್ಲಿ ಕಬಿನಿಯಲ್ಲಿ ಹಸು ರಕ್ಷಣೆ ಮಾಡಿದ್ದಾರೆ. ಮೈಸೂರು ಜಿಲ್ಲೆಯ ಕಬಿನಿ ಜಲಾಶಯದ ಬಳಿ ಹಳ್ಳಕ್ಕೆ ಬಿದ್ದಿದ್ದ ಹಸುವನ್ನು ಸುಮಾರು 1 ಗಂಟೆಯ ಕಾರ್ಯಚರಣೆಯ ನಂತರ ರಕ್ಷಣೆ ಮಾಡಲಾಯಿತು. ಹಳ್ಳಕ್ಕೆ ಹಸು ಬಿದ್ದಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಗ್ರಾಮದ ಸ್ಥಳೀಯರು ಒಟ್ಟಾಗಿ ಹಸವನ್ನು ಮೇಲೆ ಎತ್ತುವುದಕ್ಕೆ ಪ್ರಯತ್ನ ಮಾಡಿದ್ದಾರೆ. ಬೀದರಹಳ್ಳಿ ಗ್ರಾಮದ ಶಿವಲಿಂಗ ನಾಯಕ...

ನಾಗರಹೊಳೆ ಕಾಡಿನಲ್ಲಿ ಹುಲಿ ಸೆರೆಹಿಡಿದ ‘ಸಾರಥಿ’… ದಚ್ಚು ವೈಲ್ಡ್ ಲೈಫ್ ಫೋಟೋಗ್ರಾಫಿ ವಿಡಿಯೋ ಸಖತ್ ವೈರಲ್..!

ಟೈಮ್ ಸಿಕ್ಕಗಲೆಲ್ಲಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ಯಾಮೆರಾ ಹೆಗಲಿಗೇರಿಸಿಕೊಂಡು ಕಾಡಿಗೆ ಎಂಟ್ರಿ ಕೊಡ್ತಾರೆ. ಸುಂದರವಾದ ವೈಲ್ಡ್ ಲೈಫ್ ಫೋಟೋಗ್ರಾಫಿ ಮಾಡ್ತಾರೆ. ಪ್ರಾಣಿ-ಪಕ್ಷಿಗಳು ಅಂದ್ರೆ ಇಷ್ಟಪಡುವ ದಾಸ ಅರಣ್ಯ ಇಲಾಖೆಯ ರಾಯಭಾರಿಯೂ ಆಗಿದ್ದಾರೆ. ತಮ್ಮ ತೋಟದ ಮನೆ ಬಂಡೀಪುರ-ನಾಗರಹೊಳೆ ಅಭಯಾರಣ್ಯ ಜೊತೆಗೆ ಉತ್ತರ ಭಾರತದ ಕಾಡಿಗೂ ಹೋಗಿ ವೈಲ್ಡ್ ಲೈಫ್ ಫೋಟೋಗ್ರಾಫಿ ಮಾಡಿಕೊಂಡು ಬರ್ತಾರೆ. ಇದೀಗ ದಚ್ಚು,...
- Advertisement -spot_img

Latest News

ದೂರು ದಾಖಲಿಸಲು ವಿಳಂಬಿಸಿದ ಹಿನ್ನೆಲೆ ಮಹಿಳೆ ಆತ್ಮಹ* ಯತ್ನ: ಗೃಹ ಸಚಿವರ ವಿರುದ್ಧ ಸಿ.ಟಿ.ರವಿ ಆಕ್ರೋಶ

Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...
- Advertisement -spot_img