www.karnatakatv.net:ಕಬ್ಜ ಸಿನಿಮಾ ಸೆಟ್ಟೇರಿದಾಗಿನಿಂದ ಇಲ್ಲಿಯವರೆಗೆ ಸಾಕಷ್ಟು ಸುದ್ದಿ ಮಾಡುತ್ತಲೇ ಇದೆ. ಉಪೇಂದ್ರ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಕಬ್ಜ ಆರ್.ಚಂದ್ರು ಅವರ ಕನಸಿನ ಕೂಸು ಎಂದೇ ಹೇಳಬಹುದು. ಸದ್ಯ ಚಿತ್ರದ ಅರ್ಧದಷ್ಟು ಕೆಲಸಗಳು ಪೂರ್ಣಗೊಂಡಿದ್ದು ನಾಳೆ ಚಿತ್ರತಂಡವನ್ನು ಸೇರಲಿದ್ದಾರೆ ಕಿಚ್ಚ ಸುದೀಪ್.
ಆಸಕ್ತಿದಾಯಕ ಪಾತ್ರ ಮಾಡಲಿರುವ ಸುದೀಪ್, ಮಾಫಿಯಾ ದೊರೆ ಭಾರ್ಗವ್ ಭಕ್ಷಿ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...