Saturday, September 19, 2026

Kabza movie

ಕಬ್ಜ ರೇಸ್‌ನಲ್ಲೇ ಇಲ್ವಾ..? ಹಿಂದೆ ಬಿದ್ರಾ ಆರ್ ಚಂದ್ರು..? ಸೈಲೆಂಟ್ ಯಾಕೆ..?

ಕೆಜಿಎಫ್ ರ‍್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್‌ನ್ನ ಯಾವ ಸಿನಿಮಾಗಳೂ ಎನ್‌ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...

ಕಬ್ಜ ಶೂಟಿಂಗ್ ಸೆಟ್ ಗೆ ಭೇಟಿ ಕೊಟ್ಟ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದ ರಿಯಲ್ ಸ್ಟಾರ್ ಉಪೇಂದ್ರ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ಕಬ್ಜ ಸಿನಿಮಾದ ಶೂಟಿಂಗ್ ಸದ್ಯ ಬೆಂಗಳೂರಿನ ಮಿನರ್ವಾ ಮಿಲ್ ನಲ್ಲಿ ನಡೆಯುತ್ತಿದೆ. ಈ ವೇಳೆ ಶೂಟಿಂಗ್ ಸೆಟ್ ಗೆ ನಿರಂಜನಾನಂದಪುರಿ ಸ್ವಾಮೀಗಳು ಹಾಗೂ ಈಶ್ವರಾನಂದಪುರಿ ಜಗದ್ಗುರು ಸ್ವಾಮೀಜಿ ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸ್ವಾಮೀಜಿಗಳಿಂದ ನಟ ಉಪೇಂದ್ರ ಹಾಗೂ ಇಡೀ ಚಿತ್ರತಂಡದವರಿಗೆ ಆಶೀರ್ವಾದ ಪಡೆದಿದ್ದಾರೆ. ಅಂದಹಾಗೇ ಈಗಾಗ್ಲೇ 40%...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img