Saturday, March 21, 2026

Kabzaa

ಮಹಾಶಿವರಾತ್ರಿ ಹಬ್ಬಕ್ಕೆ ಮಹಾಶಿವನಿಗೆ “ಕಬ್ಜ” ಚಿತ್ರದಿಂದ ಗೀತನಮನ – karnataka Tv

karnataka tv Movies : ಇಡೀ ಭಾರತಾದ್ಯಂತ ಬಿಡುಗಡೆಗೂ ಮುಂಚೆಯೇ ಎಲ್ಲರ ಗಮನ ಸೆಳೆದಿರುವ, ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ವಿಶೇಷಪಾತ್ರದಲ್ಲಿ ಅಭಿನಯಿಸಿರುವ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ "ನಮಾಮಿ ನಮಾಮಿ" ಎಂಬ ಸುಮಧುರ...

ಮತ್ತೆ ಕನ್ನಡಕ್ಕೆ ಬಂದ ಕುರುಕ್ಷೇತ್ರದ ‘ಭೀಮ’… ಉಪೇಂದ್ರ ‘ಕಬ್ಜ’ ಸಿನಿಮಾದಲ್ಲಿ ಡ್ಯಾನಿಶ್ ಅಖ್ತರ್…!

ಕಟ್ಟುಮಸ್ತಾದ ದೇಹ… ಅಜಾನುಬಾಹು ತೋಳು.. ಅದ್ಭುತ ನಟನೆ ಮೂಲಕ ಕರುನಾಡಿ ಮನಸು ಗೆದ್ದ ನಟ ಡ್ಯಾನಿಶ್ ಅಖ್ತರ್ ಸೈಫಿ. ಸಿನಿಮಾದಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದ ಡ್ಯಾನೀಶ್ ಮತ್ತೊಂದು‌ ಕನ್ನಡ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಅದು ಸ್ಟಾರ್ ಹೀರೋ ಸಿನಿಮಾದಲ್ಲಿ. ಉಪ್ಪಿ 'ಕಬ್ಜ'ದಲ್ಲಿ ಡ್ಯಾನೀಶ್ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಆರ್.ಚಂದ್ರು‌ ಕಾಂಬಿನೇಷನ್ ನಲ್ಲಿ ಏಳು ಭಾಷೆಯಲ್ಲಿ ಬರ್ತಿರುವ ಕಬ್ಜ...

‘ಕಬ್ಜ’ ಭೂಗತ ಲೋಕದಲ್ಲಿ ಭಾರ್ಗವ್ ಬಕ್ಷಿಯಾಗಿ ಅಭಿನಯ ಚಕ್ರವರ್ತಿ ಕಿಚ್ಚ ಎಂಟ್ರಿ.. ಕಿಚ್ಚನ ಹೊಸ ಲುಕ್ ಫ್ಯಾನ್ಸ್ ಫಿದಾ

ರಿಯಲ್ ಸ್ಟಾರ್ ಉಪೇಂದ್ರ ಕಬ್ಜ ಅಖಾಡಕ್ಕೆ ವಿಶೇಷ ವ್ಯಕ್ತಿಯೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಸ್ಪೆಷಲ್ ಗಿಫ್ಟ್ ಅನೌನ್ಸ್ ಮಾಡೋದಾಗಿ ಹೇಳಿದ್ದ ನಿರ್ದೇಶಕ ಆರ್.ಚಂದ್ರು ತಂಡದಿಂದ ಬೊಂಬಾಟ್ ನ್ಯೂಸ್ ಹೊರಬಿದ್ದಿದೆ. ಮುಕುಂದ-ಮುರಾರಿ ಸಿನಿಮಾ ಬಳಿ ಉಪ್ಪಿ ಹಾಗೂ ಕಿಚ್ಚ ಮತ್ತೊಮ್ಮೆ ಒಂದಾಗಿದ್ದಾರೆ. ಕಬ್ಜ ಸಿನಿಮಾದ ಕರುನಾಡ ಮಾಣಿಕ್ಯ ಕಿಚ್ಚ ವಿಶೇಷ ಪಾತ್ರವೊಂದರಲ್ಲಿ ಮಿಂಚಲಿದ್ದಾರೆ. ಭಾರ್ಗವ್...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img