Wednesday, October 29, 2025

kadaba news

ಮಂಗಳೂರು: ಹೊಂಡ ಅಗೆಯುತ್ತಿದ್ದ ಸಂದರ್ಭದಲ್ಲಿ ಪ್ರಾಚೀನ ಗುಹೆ, ಪರಿಕರಗಳು ಪತ್ತೆ

Manglore News: ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ. ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...
- Advertisement -spot_img

Latest News

ಸಿದ್ದು 2 ಅಸ್ತ್ರ ಪ್ರಯೋಗ ಸಫಲ ಆಗುತ್ತಾ?

ನವೆಂಬರ್‌ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್‌ ಶೇರಿಂಗ್‌ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ...
- Advertisement -spot_img