Sunday, July 26, 2026

kadaba news

ಮಂಗಳೂರು: ಹೊಂಡ ಅಗೆಯುತ್ತಿದ್ದ ಸಂದರ್ಭದಲ್ಲಿ ಪ್ರಾಚೀನ ಗುಹೆ, ಪರಿಕರಗಳು ಪತ್ತೆ

Manglore News: ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ. ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img