Sunday, September 8, 2024

kadaba news

ಮಂಗಳೂರು: ಹೊಂಡ ಅಗೆಯುತ್ತಿದ್ದ ಸಂದರ್ಭದಲ್ಲಿ ಪ್ರಾಚೀನ ಗುಹೆ, ಪರಿಕರಗಳು ಪತ್ತೆ

Manglore News: ದಕ್ಷಿಣ ಕನ್ನಡದ ಕಡಬದಲ್ಲಿ ಕಲ್ಲೆಂಬಿ ವಿಶ್ವನಾಥ ಗೌಡ ಎಂಬುವರಿಗೆ ಸೇರಿದ ಜಮೀನಿನಲ್ಲಿ ಗುಹೆ ಹಾಗೂ ನೌಕೆಗಳು ಪತ್ತೆಯಾಗಿವೆ. ಅಡಿಕೆ ಸಸಿಗಳನ್ನು ನೆಡುವ ಸಲುವಾಗಿ ದೊಡ್ಡ ಗುಂಡಿಯನ್ನು ಅಗೆದಾಗ, ಇದ್ದಕ್ಕಿದ್ದಂತೆ ಗುಹೆ ಮತ್ತು ಮಣ್ಣಿನ ಪಾತ್ರೆಗಳು ಕಂಡುಬಂದಿವೆ. ಕೆಲಸದ ವೇಳೆ ಇದ್ದಕ್ಕಿದ್ದಂತೆ ಮಣ್ಣಿನಲ್ಲಿ ಸಡಿಲ ಭಾಗ ಗೋಚರಿಸಿದ್ದು, ಗುಹೆಯಾಕಾರ ಮಾದರಿ ಪತ್ತೆಯಾಗಿದೆ. ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img