ದಕ್ಷಿಣ ಕನ್ನಡ ಜಿಲ್ಲೆಯಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ವಿಶೇಷವಾಗಿ ಕಾಡಾನೆಗಳ ದಾಳಿ ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚಿನ ದಿನಗಳಲ್ಲಿ ಕಾಡಾನೆಗಳು ಕೃಷಿ ತೋಟಗಳಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿರುವುದಲ್ಲದೆ, ಗ್ರಾಮಸ್ಥರ ಪ್ರಾಣಕ್ಕೂ ಅಪಾಯಕಾರಿಯಾಗಿವೆ.
ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಈಗಾಗಲೇ “ಆನೆಪಡೆ”ಯನ್ನು ಕಾರ್ಯಾಚರಣೆಗೆ ಇಳಿಸಿದ್ದರೂ, ಕಾಡಾನೆಗಳ ಚಲನವಲನವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸವಾಲು...
ಮಂಗಳೂರು : ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಭೂಕುಸಿತ ಸಂಭವಿಸಿದೆ. ಇದರಿಂದ ಸ್ಥಳದಲ್ಲಿ ಉಂಟಾಗಿರುವ ಸಂಚಾರ ದಟ್ಟಣೆ ಸರಿದೂಗಿಸಲು...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...