Thursday, May 14, 2026

#KadasiddeshwarSwamiji

ಮೌನವಾಗಿ ಬೇರೆ ಮಠದಲ್ಲಿ ಧ್ಯಾನ ಮಾಡಿ, ಕನ್ನೇರಿ ಶ್ರೀಗಳಿಗೆ ಸುಪ್ರೀಂ ಕೋರ್ಟ್‌ ತರಾಟೆ!

ಕೊಲ್ಲಾಪುರದ ಕನ್ನೇರಿ ಮಠದ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗೆ ವಿಜಯಪುರ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾ ಆಡಳಿತ ಆದೇಶಕ್ಕೆ ಹೊರಡಿಸಿದೆ. ಈ ಸಂಬಂಧ ಕನ್ನೇರಿ ಶ್ರೀಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಹಾಗೂ ಪ್ರಸನ್ನ ವರಾಲೆ ಅವರನ್ನೊಳಗೊಂಡ ಪೀಠವು ಈ ವಿಚಾರಣೆ ವೇಳೆ ಕನ್ನೇರಿ ಸ್ವಾಮೀಜಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ವಿಚಾರಣೆ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img