Friday, December 5, 2025

kadle usli

ಗಣೇಶನಿಗೆ ಪ್ರಿಯವಾದ ಕಡಲೆ ಉಸ್ಲಿಯನ್ನ ಹೀಗೆ ತಯಾರಿಸಿ ನೋಡಿ..

ಇನ್ನೆರಡು ದಿನಗಳಲ್ಲಿ ಗಣೇಶ ಚತುರ್ಥಿ ಬರುತ್ತಿದೆ. ಗಣೇಶನಿಗೆ ನೈವೇದ್ಯ ಮಾಡಲು ಹಲವು ಬಗೆಗಳ ತಿಂಡಿ ತಯಾರಿಸಬೇಕಾಗುತ್ತದೆ. ಹಾಗಾಗಿ ನಾವಿಂದು ಕಡ್ಲೆ ಉಸುಳಿ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್‌ ಕಡ್ಲೆ, ಎರಡು ಹಸಿಮೆಣಸಿನಕಾಯಿ, ಅರ್ಧ ಕಪ್ ಕೊಬ್ಬರಿ ತುರಿ, ಚಿಟಿಕೆ ಹಿಂಗು, ಚಿಟಿಕೆ ಅರಿಶಿನ,...

ಗಣಪನಿಗೆ ಬಲು ಇಷ್ಟವಾಗುವ ಪಂಚಕಜ್ಜಾಯ ರೆಸಿಪಿ..

ಇದೇ ಆಗಸ್ಟ್ 30ರಂದು ಗಣೇಶ ಚತುರ್ಥಿ ಬರಲಿದ್ದು, ಈ ವೇಳೆ ಗಣಪನಿಗೋಸ್ಕರ ತರಹೇವಾರಿ ನೈವೇದ್ಯ ಮಾಡಬೇಕಾಗುತ್ತದೆ. ಹಾಗಾಗಿ ನಾವಿಂದು ಗಣಪತಿಗೆ ಬಲು ಇಷ್ಟವಾಗಿರುವ ಪಂಚಕಜ್ಜಾಯ ಮಾಡುವುದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಗಜಮುಖನ ನೈವೇದ್ಯಕ್ಕಾಗಿ ಹಬೆ ಬರಿಸಿದ ಮೋದಕ ರೆಸಿಪಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಕಪ್ಪು ಕಡಲೆ, ಒಂದು ಸ್ಪೂನ್ ಎಳ್ಳು, ಮುಕ್ಕಾಲು ಕಪ್...
- Advertisement -spot_img

Latest News

BiggBoss Kannada 12: ನನಗೂ ಅವಳಿಗೂ ಆಗ್ತಿರ್ಲಿಲ್ಲಾ: ರಾಶಿಕಾ ಬಗ್ಗೆ ನಿರೂಪಕಿ ಜಾನ್ವಿ ಮಾತು

Bigg Boss Kannada: ಈ ವಾರ ಬಿಗ್‌ಬಾಸ್ ಮನೆಯಿಂದ ಆಚೆ ಬಂದಿರುವ ನಿರೂಪಕಿ ಜಾನ್ವಿ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಮತ್ತು ಅಶ್ವಿನಿ ಗೆಳೆತನದ ಬಗ್ಗೆ...
- Advertisement -spot_img