Sunday, September 8, 2024

Kadooru

ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಕಾರ್ಣಿಕ ಹುಟ್ಟಿದ ಕಮಲ ಆಕಾಶ ಮೆಟ್ಟಿತು!: ಬಿಜೆಪಿ ಭರ್ಜರಿ ಗೆಲುವಿನ ಭವಿಷ್ಯವೇ?

Kadooru News: ಕಡೂರು: 'ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌' ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯದ ಭವಿಷ್ಯ ಎಂದು ವಿಶ್ಲೇಷಿಸಲಾಗಿದೆ. ಭಾರತ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಣಿಕೋತ್ಸವದಲ್ಲಿ ಕಳೆದ ಎಂಟು ದಿನಗಳಿಂದ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img