Saturday, July 27, 2024

Kadooru

ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಕಾರ್ಣಿಕ ಹುಟ್ಟಿದ ಕಮಲ ಆಕಾಶ ಮೆಟ್ಟಿತು!: ಬಿಜೆಪಿ ಭರ್ಜರಿ ಗೆಲುವಿನ ಭವಿಷ್ಯವೇ?

Kadooru News: ಕಡೂರು: 'ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌' ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯದ ಭವಿಷ್ಯ ಎಂದು ವಿಶ್ಲೇಷಿಸಲಾಗಿದೆ. ಭಾರತ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಣಿಕೋತ್ಸವದಲ್ಲಿ ಕಳೆದ ಎಂಟು ದಿನಗಳಿಂದ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img