Wednesday, August 26, 2026

Kadooru

ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಕಾರ್ಣಿಕ ಹುಟ್ಟಿದ ಕಮಲ ಆಕಾಶ ಮೆಟ್ಟಿತು!: ಬಿಜೆಪಿ ಭರ್ಜರಿ ಗೆಲುವಿನ ಭವಿಷ್ಯವೇ?

Kadooru News: ಕಡೂರು: 'ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌' ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯದ ಭವಿಷ್ಯ ಎಂದು ವಿಶ್ಲೇಷಿಸಲಾಗಿದೆ. ಭಾರತ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಣಿಕೋತ್ಸವದಲ್ಲಿ ಕಳೆದ ಎಂಟು ದಿನಗಳಿಂದ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img